ಸುಳ್ಯ: ಶಾಸಕ ಅಂಗಾರರಿಗೆ ಮಂತ್ರಿ ಸ್ಥಾನ ತಪ್ಪಿದ ಹಿನ್ನೆಲೆ ಸುಳ್ಯದಲ್ಲಿ ಬಿಜೆಪಿಯ ಗುಪ್ತ ಸಭೆ ನಡೆಯುತ್ತಿದೆ. ಸಭೆಯಲ್ಲಿ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರಗಳ ಮುಖ್ಯಸ್ಥರು, ವಿವಿಧ ಮೋರ್ಚಾಗಳ, ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಮುಂದಿನ ನಿರ್ಧಾರಗಳ ಅಭಿಪ್ರಾಯ ಕ್ರೋಢೀಕರಣ ನಡೆಯುತ್ತಿದೆ.250 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗವಹಿಸಿದ್ದಾರೆ.
ಮಾದ್ಯಮ ಪ್ರವೇಶ ನಿಷೇಧ:
ವಿಶೇಷ ಎಂದರೆ ನಿನ್ನೆಯಿಂದ ಇಡೀ ಕ್ಷೇತ್ರದ ಜನತೆ ಸುಳ್ಯದ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುತ್ತಿದ್ದರು. ಬಿಜೆಪಿ ಪ್ರಮುಖರು ಕೂಡಾ ಮಾದ್ಯಮಗಳ ಮೂಲಕ ಇದೇ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆಯುವ ಸಭೆಗೆ ಮಾಧ್ಯಮದವರಿಗೆ ಪ್ರವೇಶ ಕಲ್ಪಿಸಲಾಗುತ್ತಿಲ್ಲ…!. ಹಾಗಿದ್ದರೆ ನಿಗೂಢ ನಡೆ ಏನು ಎಂಬುದು ಜನ ಪ್ರಶ್ನಿಸುತ್ತಿದ್ದಾರೆ. ಈಗ ಕುತೂಹಲದ ಪ್ರಶ್ನೆಯಾಗಿದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…