ಸುಳ್ಯ: ಶಾಸಕ ಅಂಗಾರರಿಗೆ ಮಂತ್ರಿ ಸ್ಥಾನ ತಪ್ಪಿದ ಹಿನ್ನೆಲೆ ಸುಳ್ಯದಲ್ಲಿ ಬಿಜೆಪಿಯ ಗುಪ್ತ ಸಭೆ ನಡೆಯುತ್ತಿದೆ. ಸಭೆಯಲ್ಲಿ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರಗಳ ಮುಖ್ಯಸ್ಥರು, ವಿವಿಧ ಮೋರ್ಚಾಗಳ, ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಮುಂದಿನ ನಿರ್ಧಾರಗಳ ಅಭಿಪ್ರಾಯ ಕ್ರೋಢೀಕರಣ ನಡೆಯುತ್ತಿದೆ.250 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗವಹಿಸಿದ್ದಾರೆ.
ಮಾದ್ಯಮ ಪ್ರವೇಶ ನಿಷೇಧ:
ವಿಶೇಷ ಎಂದರೆ ನಿನ್ನೆಯಿಂದ ಇಡೀ ಕ್ಷೇತ್ರದ ಜನತೆ ಸುಳ್ಯದ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುತ್ತಿದ್ದರು. ಬಿಜೆಪಿ ಪ್ರಮುಖರು ಕೂಡಾ ಮಾದ್ಯಮಗಳ ಮೂಲಕ ಇದೇ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆಯುವ ಸಭೆಗೆ ಮಾಧ್ಯಮದವರಿಗೆ ಪ್ರವೇಶ ಕಲ್ಪಿಸಲಾಗುತ್ತಿಲ್ಲ…!. ಹಾಗಿದ್ದರೆ ನಿಗೂಢ ನಡೆ ಏನು ಎಂಬುದು ಜನ ಪ್ರಶ್ನಿಸುತ್ತಿದ್ದಾರೆ. ಈಗ ಕುತೂಹಲದ ಪ್ರಶ್ನೆಯಾಗಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…