ಸುಳ್ಯ: ಶಾಸಕ ಅಂಗಾರರಿಗೆ ಮಂತ್ರಿ ಸ್ಥಾನ ತಪ್ಪಿದ ಹಿನ್ನೆಲೆ ಸುಳ್ಯದಲ್ಲಿ ಬಿಜೆಪಿಯ ಗುಪ್ತ ಸಭೆ ನಡೆಯುತ್ತಿದೆ. ಸಭೆಯಲ್ಲಿ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರಗಳ ಮುಖ್ಯಸ್ಥರು, ವಿವಿಧ ಮೋರ್ಚಾಗಳ, ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಮುಂದಿನ ನಿರ್ಧಾರಗಳ ಅಭಿಪ್ರಾಯ ಕ್ರೋಢೀಕರಣ ನಡೆಯುತ್ತಿದೆ.250 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗವಹಿಸಿದ್ದಾರೆ.
ಮಾದ್ಯಮ ಪ್ರವೇಶ ನಿಷೇಧ:
ವಿಶೇಷ ಎಂದರೆ ನಿನ್ನೆಯಿಂದ ಇಡೀ ಕ್ಷೇತ್ರದ ಜನತೆ ಸುಳ್ಯದ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುತ್ತಿದ್ದರು. ಬಿಜೆಪಿ ಪ್ರಮುಖರು ಕೂಡಾ ಮಾದ್ಯಮಗಳ ಮೂಲಕ ಇದೇ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆಯುವ ಸಭೆಗೆ ಮಾಧ್ಯಮದವರಿಗೆ ಪ್ರವೇಶ ಕಲ್ಪಿಸಲಾಗುತ್ತಿಲ್ಲ…!. ಹಾಗಿದ್ದರೆ ನಿಗೂಢ ನಡೆ ಏನು ಎಂಬುದು ಜನ ಪ್ರಶ್ನಿಸುತ್ತಿದ್ದಾರೆ. ಈಗ ಕುತೂಹಲದ ಪ್ರಶ್ನೆಯಾಗಿದೆ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…