ಸುಳ್ಯ: ಶಾಸಕ ಅಂಗಾರರಿಗೆ ಮಂತ್ರಿ ಸ್ಥಾನ ತಪ್ಪಿದ ಹಿನ್ನೆಲೆ ಸುಳ್ಯದಲ್ಲಿ ಬಿಜೆಪಿಯ ಗುಪ್ತ ಸಭೆ ನಡೆಯುತ್ತಿದೆ. ಸಭೆಯಲ್ಲಿ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರಗಳ ಮುಖ್ಯಸ್ಥರು, ವಿವಿಧ ಮೋರ್ಚಾಗಳ, ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಿದ್ದು, ಮುಂದಿನ ನಿರ್ಧಾರಗಳ ಅಭಿಪ್ರಾಯ ಕ್ರೋಢೀಕರಣ ನಡೆಯುತ್ತಿದೆ.250 ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಭಾಗವಹಿಸಿದ್ದಾರೆ.
ಮಾದ್ಯಮ ಪ್ರವೇಶ ನಿಷೇಧ:
ವಿಶೇಷ ಎಂದರೆ ನಿನ್ನೆಯಿಂದ ಇಡೀ ಕ್ಷೇತ್ರದ ಜನತೆ ಸುಳ್ಯದ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒತ್ತಾಯ ಮಾಡುತ್ತಿದ್ದರು. ಬಿಜೆಪಿ ಪ್ರಮುಖರು ಕೂಡಾ ಮಾದ್ಯಮಗಳ ಮೂಲಕ ಇದೇ ಹೇಳಿಕೆ ನೀಡಿದ್ದರು. ಆದರೆ ಇಂದು ನಡೆಯುವ ಸಭೆಗೆ ಮಾಧ್ಯಮದವರಿಗೆ ಪ್ರವೇಶ ಕಲ್ಪಿಸಲಾಗುತ್ತಿಲ್ಲ…!. ಹಾಗಿದ್ದರೆ ನಿಗೂಢ ನಡೆ ಏನು ಎಂಬುದು ಜನ ಪ್ರಶ್ನಿಸುತ್ತಿದ್ದಾರೆ. ಈಗ ಕುತೂಹಲದ ಪ್ರಶ್ನೆಯಾಗಿದೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…