ಸುಳ್ಯ: ಹಿರಿಯ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನವಿಲ್ಲ ಎಂಬ ಸುದ್ದಿ ಈಗ ಹರಿದಾಡುತ್ತಿದೆ.ನಿನ್ನೆ ಸಂಜೆಯವರೆಗೂ ಅಂಗಾರ ಅವರ ಹೆಸರು ಪಟ್ಟಿಯಲ್ಲಿತ್ತು. ಅಂಗಾರ ಅವರಿಗೂ ಅಧಿಕೃತವಾದ ಮಾಹಿತಿ ಪಕ್ಷದ ಕಚೇರಿಯಿಂದಲೂ ಬಂದಿತ್ತು. ಹೀಗಾಗಿ ಸುಳ್ಯದ ಬಿಜೆಪಿ ಪ್ರಮುಖರು ಹಾಗೂ ಅಂಗಾರ ಕುಟುಂಬಸ್ಥರೂ ಬೆಂಗಳೂರಿಗೆ ತೆರಳಿದ್ದರು.
ಇದೀಗ ಬೆಳಗ್ಗೆ ಬಂದಿರುವ ಪಟ್ಟಿಯೊಂದರಲ್ಲಿ ಶಾಸಕ ಅಂಗಾರ ಹೆಸರು ಕಾಣುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ಈ ಪಟ್ಟಿಯಲ್ಲಿ ಕಾಣುತ್ತಿಲ್ಲ. ಇದೀಗ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…