ಸುಳ್ಯ: ಹಿರಿಯ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನವಿಲ್ಲ ಎಂಬ ಸುದ್ದಿ ಈಗ ಹರಿದಾಡುತ್ತಿದೆ.ನಿನ್ನೆ ಸಂಜೆಯವರೆಗೂ ಅಂಗಾರ ಅವರ ಹೆಸರು ಪಟ್ಟಿಯಲ್ಲಿತ್ತು. ಅಂಗಾರ ಅವರಿಗೂ ಅಧಿಕೃತವಾದ ಮಾಹಿತಿ ಪಕ್ಷದ ಕಚೇರಿಯಿಂದಲೂ ಬಂದಿತ್ತು. ಹೀಗಾಗಿ ಸುಳ್ಯದ ಬಿಜೆಪಿ ಪ್ರಮುಖರು ಹಾಗೂ ಅಂಗಾರ ಕುಟುಂಬಸ್ಥರೂ ಬೆಂಗಳೂರಿಗೆ ತೆರಳಿದ್ದರು.
ಇದೀಗ ಬೆಳಗ್ಗೆ ಬಂದಿರುವ ಪಟ್ಟಿಯೊಂದರಲ್ಲಿ ಶಾಸಕ ಅಂಗಾರ ಹೆಸರು ಕಾಣುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ಈ ಪಟ್ಟಿಯಲ್ಲಿ ಕಾಣುತ್ತಿಲ್ಲ. ಇದೀಗ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…