ಸುಳ್ಯ: ಹಿರಿಯ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನವಿಲ್ಲ ಎಂಬ ಸುದ್ದಿ ಈಗ ಹರಿದಾಡುತ್ತಿದೆ.ನಿನ್ನೆ ಸಂಜೆಯವರೆಗೂ ಅಂಗಾರ ಅವರ ಹೆಸರು ಪಟ್ಟಿಯಲ್ಲಿತ್ತು. ಅಂಗಾರ ಅವರಿಗೂ ಅಧಿಕೃತವಾದ ಮಾಹಿತಿ ಪಕ್ಷದ ಕಚೇರಿಯಿಂದಲೂ ಬಂದಿತ್ತು. ಹೀಗಾಗಿ ಸುಳ್ಯದ ಬಿಜೆಪಿ ಪ್ರಮುಖರು ಹಾಗೂ ಅಂಗಾರ ಕುಟುಂಬಸ್ಥರೂ ಬೆಂಗಳೂರಿಗೆ ತೆರಳಿದ್ದರು.
ಇದೀಗ ಬೆಳಗ್ಗೆ ಬಂದಿರುವ ಪಟ್ಟಿಯೊಂದರಲ್ಲಿ ಶಾಸಕ ಅಂಗಾರ ಹೆಸರು ಕಾಣುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ಈ ಪಟ್ಟಿಯಲ್ಲಿ ಕಾಣುತ್ತಿಲ್ಲ. ಇದೀಗ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…