ಸುಳ್ಯ: ಹಿರಿಯ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನವಿಲ್ಲ ಎಂಬ ಸುದ್ದಿ ಈಗ ಹರಿದಾಡುತ್ತಿದೆ.ನಿನ್ನೆ ಸಂಜೆಯವರೆಗೂ ಅಂಗಾರ ಅವರ ಹೆಸರು ಪಟ್ಟಿಯಲ್ಲಿತ್ತು. ಅಂಗಾರ ಅವರಿಗೂ ಅಧಿಕೃತವಾದ ಮಾಹಿತಿ ಪಕ್ಷದ ಕಚೇರಿಯಿಂದಲೂ ಬಂದಿತ್ತು. ಹೀಗಾಗಿ ಸುಳ್ಯದ ಬಿಜೆಪಿ ಪ್ರಮುಖರು ಹಾಗೂ ಅಂಗಾರ ಕುಟುಂಬಸ್ಥರೂ ಬೆಂಗಳೂರಿಗೆ ತೆರಳಿದ್ದರು.
ಇದೀಗ ಬೆಳಗ್ಗೆ ಬಂದಿರುವ ಪಟ್ಟಿಯೊಂದರಲ್ಲಿ ಶಾಸಕ ಅಂಗಾರ ಹೆಸರು ಕಾಣುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ಈ ಪಟ್ಟಿಯಲ್ಲಿ ಕಾಣುತ್ತಿಲ್ಲ. ಇದೀಗ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…