ಸುಳ್ಯ: ಹಿರಿಯ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನವಿಲ್ಲ ಎಂಬ ಸುದ್ದಿ ಈಗ ಹರಿದಾಡುತ್ತಿದೆ.ನಿನ್ನೆ ಸಂಜೆಯವರೆಗೂ ಅಂಗಾರ ಅವರ ಹೆಸರು ಪಟ್ಟಿಯಲ್ಲಿತ್ತು. ಅಂಗಾರ ಅವರಿಗೂ ಅಧಿಕೃತವಾದ ಮಾಹಿತಿ ಪಕ್ಷದ ಕಚೇರಿಯಿಂದಲೂ ಬಂದಿತ್ತು. ಹೀಗಾಗಿ ಸುಳ್ಯದ ಬಿಜೆಪಿ ಪ್ರಮುಖರು ಹಾಗೂ ಅಂಗಾರ ಕುಟುಂಬಸ್ಥರೂ ಬೆಂಗಳೂರಿಗೆ ತೆರಳಿದ್ದರು.
ಇದೀಗ ಬೆಳಗ್ಗೆ ಬಂದಿರುವ ಪಟ್ಟಿಯೊಂದರಲ್ಲಿ ಶಾಸಕ ಅಂಗಾರ ಹೆಸರು ಕಾಣುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ಈ ಪಟ್ಟಿಯಲ್ಲಿ ಕಾಣುತ್ತಿಲ್ಲ. ಇದೀಗ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…