ಸುಳ್ಯ: ಸುಳ್ಯ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಎಲ್ಲ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ -ಉಪಾಧ್ಯಕ್ಷರ ಮೇಲ್ಪಟ್ಟ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಮಂಡಲ ಮಟ್ಟದ,ಜಿಲ್ಲಾಮಟ್ಟದ, ವಿವಿಧ ಮೋರ್ಚಾಗಳ ಎಲ್ಲಾ ಪದಾಧಿಕಾರಿಗಳ ಹಾಗೂ ಹಿರಿಯ ಕಾರ್ಯಕರ್ತರ ಸಭೆಯನ್ನು ಆ.21 ರಂದು 10.30 ಕ್ಕೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದೆ ಎಂದು ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.
ಸುಳ್ಯದ ಪ್ರಾಮಾಣಿಕ ದಕ್ಷ ಹಾಗೂ ಪಕ್ಷ ನಿಷ್ಠ, ಆರನೇ ಬಾರಿ ಸತತ ಗೆಲುವು ಸಾಧಿಸಿದ ಶಾಸಕ ಎಸ್.ಅಂಗಾರರಿಗೆ ಸಚಿವ ಸ್ಥಾನವು ಕೈ ತಪ್ಪಿರುವುದು ಪಕ್ಷ- ಸಂಘಟನೆಯ ವಿಚಾರ, ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ದುಡಿದಂತಹ ಕಾರ್ಯಕರ್ತರಿಗೆ ಬಹಳಷ್ಟು ನೋವುಂಟಾಗಿದೆ. ಇನ್ನು ಮುಂದಿನ ನಮ್ಮ ತೀರ್ಮಾನಗಳ ಬಗ್ಗೆ ಆಲೋಚಿಸಲು ಸಭೆ ಕರೆಯಲಾಗಿದೆ. ಆದ್ದರಿಂದ ಎಲ್ಲರೂ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿಸಿದ್ದಾರೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.