ಸುಳ್ಯ: ಸುಳ್ಯ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಎಲ್ಲ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ -ಉಪಾಧ್ಯಕ್ಷರ ಮೇಲ್ಪಟ್ಟ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಮಂಡಲ ಮಟ್ಟದ,ಜಿಲ್ಲಾಮಟ್ಟದ, ವಿವಿಧ ಮೋರ್ಚಾಗಳ ಎಲ್ಲಾ ಪದಾಧಿಕಾರಿಗಳ ಹಾಗೂ ಹಿರಿಯ ಕಾರ್ಯಕರ್ತರ ಸಭೆಯನ್ನು ಆ.21 ರಂದು 10.30 ಕ್ಕೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದೆ ಎಂದು ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.
ಸುಳ್ಯದ ಪ್ರಾಮಾಣಿಕ ದಕ್ಷ ಹಾಗೂ ಪಕ್ಷ ನಿಷ್ಠ, ಆರನೇ ಬಾರಿ ಸತತ ಗೆಲುವು ಸಾಧಿಸಿದ ಶಾಸಕ ಎಸ್.ಅಂಗಾರರಿಗೆ ಸಚಿವ ಸ್ಥಾನವು ಕೈ ತಪ್ಪಿರುವುದು ಪಕ್ಷ- ಸಂಘಟನೆಯ ವಿಚಾರ, ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ದುಡಿದಂತಹ ಕಾರ್ಯಕರ್ತರಿಗೆ ಬಹಳಷ್ಟು ನೋವುಂಟಾಗಿದೆ. ಇನ್ನು ಮುಂದಿನ ನಮ್ಮ ತೀರ್ಮಾನಗಳ ಬಗ್ಗೆ ಆಲೋಚಿಸಲು ಸಭೆ ಕರೆಯಲಾಗಿದೆ. ಆದ್ದರಿಂದ ಎಲ್ಲರೂ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿಸಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…