ಸುಳ್ಯ: ಸುಳ್ಯ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಎಲ್ಲ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ -ಉಪಾಧ್ಯಕ್ಷರ ಮೇಲ್ಪಟ್ಟ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಮಂಡಲ ಮಟ್ಟದ,ಜಿಲ್ಲಾಮಟ್ಟದ, ವಿವಿಧ ಮೋರ್ಚಾಗಳ ಎಲ್ಲಾ ಪದಾಧಿಕಾರಿಗಳ ಹಾಗೂ ಹಿರಿಯ ಕಾರ್ಯಕರ್ತರ ಸಭೆಯನ್ನು ಆ.21 ರಂದು 10.30 ಕ್ಕೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದೆ ಎಂದು ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.
ಸುಳ್ಯದ ಪ್ರಾಮಾಣಿಕ ದಕ್ಷ ಹಾಗೂ ಪಕ್ಷ ನಿಷ್ಠ, ಆರನೇ ಬಾರಿ ಸತತ ಗೆಲುವು ಸಾಧಿಸಿದ ಶಾಸಕ ಎಸ್.ಅಂಗಾರರಿಗೆ ಸಚಿವ ಸ್ಥಾನವು ಕೈ ತಪ್ಪಿರುವುದು ಪಕ್ಷ- ಸಂಘಟನೆಯ ವಿಚಾರ, ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ದುಡಿದಂತಹ ಕಾರ್ಯಕರ್ತರಿಗೆ ಬಹಳಷ್ಟು ನೋವುಂಟಾಗಿದೆ. ಇನ್ನು ಮುಂದಿನ ನಮ್ಮ ತೀರ್ಮಾನಗಳ ಬಗ್ಗೆ ಆಲೋಚಿಸಲು ಸಭೆ ಕರೆಯಲಾಗಿದೆ. ಆದ್ದರಿಂದ ಎಲ್ಲರೂ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿಸಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…