ಸುದ್ದಿಗಳು

ಅಂಗಾರ ಅವರಿಗೆ ಸಚಿವ ಸ್ಥಾನ ನೀಡಲು ಮುಖ್ಯಮಂತ್ರಿಗಳಿಗೆ ಮನವಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಅಜಾತಶತ್ರು, ಜನಪ್ರಿಯ ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಪದವಿ ನೀಡಿ ಸುಳ್ಯ ತಾಲೂಕಿನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಸುಳ್ಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಕಳಂಜ ವಿಶ್ವನಾಥ ರೈ ಮುಖ್ಯ ಮಂತ್ರಿಗಳಿಗೆ ಮನವಿ ಮುಖಾಂತರ ಒತ್ತಾಯಿಸಿದ್ದಾರೆ.
ಸುಳ್ಯ ತಾಲೂಕು ರಾಜ್ಯದಲ್ಲಿ ಹೋಲಿಸಿದರೆ ಅಭಿವೃದ್ಧಿಯಾಗಲು ತುಂಬಾ ಹಿಂದುಳಿದಿದ್ದು ಅಂಗಾರವರಿಗೆ ಮಂತ್ರಿ ಪದವಿ ನೀಡಿ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಹಾಗೂ ತಾಲೂಕಿನ ಎಲ್ಲಾ ವರ್ಗಗಳ ಜನರಲ್ಲೂ ಪ್ರೀತಿಯನ್ನು ಗಳಿಸಿಕೊಂಡು ಸರಳ ಸಜ್ಜನಿಕೆ ಶಿಸ್ತಿನ ಅಜಾತಶತ್ರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾದ ಮಾನ್ಯ ಎಸ್. ಅಂಗಾರರವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಪದವಿಯನ್ನು ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಆಶೋತ್ತರಗಳನ್ನು ನೀಗಿಸಬೇಕೆಂದು ಕಳಕಳಿಯ ಮನವಿಯೊಂದಿಗೆ ಮುಖ್ಯ ಮಂತ್ರಿಯವರನ್ನು ಜಿಲ್ಲೆಯ ಎಲ್ಲಾ ಸಹಕರಿಗಳ ಹಾಗೂ ಕೃಷಿಕರ ಒಕ್ಕೊರಲಿನ ಅಭಿಪ್ರಾಯವೆಂದು ಪತ್ರದ ಮುಖಾಂತರ ಮನವರಿಕೆ ಮಾಡಲಾಗಿದೆ ಎಂದು ಕಳಂಜ ವಿಶ್ವನಾಥ ರೈತಿಳಿಸಿದ್ದಾರೆ.

Advertisement
Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

12 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

16 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

1 day ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

2 days ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

2 days ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

2 days ago