ಸುಳ್ಯ:ಅಜಾತಶತ್ರು, ಜನಪ್ರಿಯ ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಪದವಿ ನೀಡಿ ಸುಳ್ಯ ತಾಲೂಕಿನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಸುಳ್ಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಕಳಂಜ ವಿಶ್ವನಾಥ ರೈ ಮುಖ್ಯ ಮಂತ್ರಿಗಳಿಗೆ ಮನವಿ ಮುಖಾಂತರ ಒತ್ತಾಯಿಸಿದ್ದಾರೆ.
ಸುಳ್ಯ ತಾಲೂಕು ರಾಜ್ಯದಲ್ಲಿ ಹೋಲಿಸಿದರೆ ಅಭಿವೃದ್ಧಿಯಾಗಲು ತುಂಬಾ ಹಿಂದುಳಿದಿದ್ದು ಅಂಗಾರವರಿಗೆ ಮಂತ್ರಿ ಪದವಿ ನೀಡಿ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಹಾಗೂ ತಾಲೂಕಿನ ಎಲ್ಲಾ ವರ್ಗಗಳ ಜನರಲ್ಲೂ ಪ್ರೀತಿಯನ್ನು ಗಳಿಸಿಕೊಂಡು ಸರಳ ಸಜ್ಜನಿಕೆ ಶಿಸ್ತಿನ ಅಜಾತಶತ್ರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾದ ಮಾನ್ಯ ಎಸ್. ಅಂಗಾರರವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಪದವಿಯನ್ನು ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಆಶೋತ್ತರಗಳನ್ನು ನೀಗಿಸಬೇಕೆಂದು ಕಳಕಳಿಯ ಮನವಿಯೊಂದಿಗೆ ಮುಖ್ಯ ಮಂತ್ರಿಯವರನ್ನು ಜಿಲ್ಲೆಯ ಎಲ್ಲಾ ಸಹಕರಿಗಳ ಹಾಗೂ ಕೃಷಿಕರ ಒಕ್ಕೊರಲಿನ ಅಭಿಪ್ರಾಯವೆಂದು ಪತ್ರದ ಮುಖಾಂತರ ಮನವರಿಕೆ ಮಾಡಲಾಗಿದೆ ಎಂದು ಕಳಂಜ ವಿಶ್ವನಾಥ ರೈತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…