ಸುಳ್ಯ:ಅಜಾತಶತ್ರು, ಜನಪ್ರಿಯ ಶಾಸಕ ಎಸ್. ಅಂಗಾರರವರಿಗೆ ಮಂತ್ರಿ ಪದವಿ ನೀಡಿ ಸುಳ್ಯ ತಾಲೂಕಿನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಸುಳ್ಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಕಳಂಜ ವಿಶ್ವನಾಥ ರೈ ಮುಖ್ಯ ಮಂತ್ರಿಗಳಿಗೆ ಮನವಿ ಮುಖಾಂತರ ಒತ್ತಾಯಿಸಿದ್ದಾರೆ.
ಸುಳ್ಯ ತಾಲೂಕು ರಾಜ್ಯದಲ್ಲಿ ಹೋಲಿಸಿದರೆ ಅಭಿವೃದ್ಧಿಯಾಗಲು ತುಂಬಾ ಹಿಂದುಳಿದಿದ್ದು ಅಂಗಾರವರಿಗೆ ಮಂತ್ರಿ ಪದವಿ ನೀಡಿ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸುವಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲೂ ಹಾಗೂ ತಾಲೂಕಿನ ಎಲ್ಲಾ ವರ್ಗಗಳ ಜನರಲ್ಲೂ ಪ್ರೀತಿಯನ್ನು ಗಳಿಸಿಕೊಂಡು ಸರಳ ಸಜ್ಜನಿಕೆ ಶಿಸ್ತಿನ ಅಜಾತಶತ್ರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾದ ಮಾನ್ಯ ಎಸ್. ಅಂಗಾರರವರಿಗೆ ಕ್ಯಾಬಿನೆಟ್ ದರ್ಜೆಯ ಮಂತ್ರಿ ಪದವಿಯನ್ನು ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಆಶೋತ್ತರಗಳನ್ನು ನೀಗಿಸಬೇಕೆಂದು ಕಳಕಳಿಯ ಮನವಿಯೊಂದಿಗೆ ಮುಖ್ಯ ಮಂತ್ರಿಯವರನ್ನು ಜಿಲ್ಲೆಯ ಎಲ್ಲಾ ಸಹಕರಿಗಳ ಹಾಗೂ ಕೃಷಿಕರ ಒಕ್ಕೊರಲಿನ ಅಭಿಪ್ರಾಯವೆಂದು ಪತ್ರದ ಮುಖಾಂತರ ಮನವರಿಕೆ ಮಾಡಲಾಗಿದೆ ಎಂದು ಕಳಂಜ ವಿಶ್ವನಾಥ ರೈತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…