ಬೆಳ್ಳಾರೆ:ಪೆರುವಾಜೆ ಗ್ರಾಮದ ಮುಕ್ಕೂರು ಅಂಚೆ ಕಚೇರಿಯನ್ನು ಗ್ರಾಹಕರಿಗೆ ಯಾವುದೇ ಮಾಹಿತಿ ನೀಡದೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಇದರ ವಿರುದ್ಧ ಹೋರಾಟ ನಡೆಸುವ ಬಗ್ಗೆ ಮುಕ್ಕೂರು ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ಆಶ್ರಯದಲ್ಲಿ ಮುಕ್ಕೂರಿನಲ್ಲಿ ಗ್ರಾಮಸ್ಥರ ಸಭೆ ನಡೆಯಿತು.
ಕುಂಬ್ರ ದಯಾಕರ ಆಳ್ವ, ತಿರುಮಲೇಶ್ವರ ಭಟ್ ಕಾನಾವು, ಗೋಪಾಲಕೃಷ್ಣ ಭಟ್ ಕಾನಾವು, ಉಮೇಶ್ ಕೆಎಂಬಿ, ರಮೇಶ್ ಕಾನಾವು, ದಾಮೋದರ ಕಂಡಿಪ್ಪಾಡಿ, ಕುಶಾಲಪ್ಪ, ಇಬ್ರಾಹಿಂ, ಸತ್ಯಪ್ರಸಾದ್, ನಾರಾಯಣ ಕೊಂಡೆಪ್ಪಾಡಿ, ಜಯಂತ ಕುಂಡಡ್ಕ, ಪೂವಪ್ಪ ಪೂಜಾರಿ ಮುಕ್ಕೂರು ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…