ಬೆಳ್ಳಾರೆ:ಪೆರುವಾಜೆ ಗ್ರಾಮದ ಮುಕ್ಕೂರು ಅಂಚೆ ಕಚೇರಿಯನ್ನು ಗ್ರಾಹಕರಿಗೆ ಯಾವುದೇ ಮಾಹಿತಿ ನೀಡದೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಇದರ ವಿರುದ್ಧ ಹೋರಾಟ ನಡೆಸುವ ಬಗ್ಗೆ ಮುಕ್ಕೂರು ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ಆಶ್ರಯದಲ್ಲಿ ಮುಕ್ಕೂರಿನಲ್ಲಿ ಗ್ರಾಮಸ್ಥರ ಸಭೆ ನಡೆಯಿತು.
ಕುಂಬ್ರ ದಯಾಕರ ಆಳ್ವ, ತಿರುಮಲೇಶ್ವರ ಭಟ್ ಕಾನಾವು, ಗೋಪಾಲಕೃಷ್ಣ ಭಟ್ ಕಾನಾವು, ಉಮೇಶ್ ಕೆಎಂಬಿ, ರಮೇಶ್ ಕಾನಾವು, ದಾಮೋದರ ಕಂಡಿಪ್ಪಾಡಿ, ಕುಶಾಲಪ್ಪ, ಇಬ್ರಾಹಿಂ, ಸತ್ಯಪ್ರಸಾದ್, ನಾರಾಯಣ ಕೊಂಡೆಪ್ಪಾಡಿ, ಜಯಂತ ಕುಂಡಡ್ಕ, ಪೂವಪ್ಪ ಪೂಜಾರಿ ಮುಕ್ಕೂರು ಮೊದಲಾದವರು ಉಪಸ್ಥಿತರಿದ್ದರು.
ದೆಹಲಿಯಲ್ಲಿ ಪೂಸಾ ಕೃಷಿ ವಿಜ್ಞಾನ ಮೇಳ ಉದ್ಘಾಟಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್…
27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಜಿಲ್ಲೆಗಳು…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…