ಬೆಳ್ಳಾರೆ:ಪೆರುವಾಜೆ ಗ್ರಾಮದ ಮುಕ್ಕೂರು ಅಂಚೆ ಕಚೇರಿಯನ್ನು ಗ್ರಾಹಕರಿಗೆ ಯಾವುದೇ ಮಾಹಿತಿ ನೀಡದೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಇದರ ವಿರುದ್ಧ ಹೋರಾಟ ನಡೆಸುವ ಬಗ್ಗೆ ಮುಕ್ಕೂರು ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ಆಶ್ರಯದಲ್ಲಿ ಮುಕ್ಕೂರಿನಲ್ಲಿ ಗ್ರಾಮಸ್ಥರ ಸಭೆ ನಡೆಯಿತು.
ಕುಂಬ್ರ ದಯಾಕರ ಆಳ್ವ, ತಿರುಮಲೇಶ್ವರ ಭಟ್ ಕಾನಾವು, ಗೋಪಾಲಕೃಷ್ಣ ಭಟ್ ಕಾನಾವು, ಉಮೇಶ್ ಕೆಎಂಬಿ, ರಮೇಶ್ ಕಾನಾವು, ದಾಮೋದರ ಕಂಡಿಪ್ಪಾಡಿ, ಕುಶಾಲಪ್ಪ, ಇಬ್ರಾಹಿಂ, ಸತ್ಯಪ್ರಸಾದ್, ನಾರಾಯಣ ಕೊಂಡೆಪ್ಪಾಡಿ, ಜಯಂತ ಕುಂಡಡ್ಕ, ಪೂವಪ್ಪ ಪೂಜಾರಿ ಮುಕ್ಕೂರು ಮೊದಲಾದವರು ಉಪಸ್ಥಿತರಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…