ಬೆಳ್ಳಾರೆ:ಪೆರುವಾಜೆ ಗ್ರಾಮದ ಮುಕ್ಕೂರು ಅಂಚೆ ಕಚೇರಿಯನ್ನು ಗ್ರಾಹಕರಿಗೆ ಯಾವುದೇ ಮಾಹಿತಿ ನೀಡದೆ ಸ್ಥಳಾಂತರಿಸಿದ ಹಿನ್ನೆಲೆಯಲ್ಲಿ ಇದರ ವಿರುದ್ಧ ಹೋರಾಟ ನಡೆಸುವ ಬಗ್ಗೆ ಮುಕ್ಕೂರು ಅಂಚೆ ಕಚೇರಿ ಉಳಿಸಿ ಹೋರಾಟ ಸಮಿತಿ ಆಶ್ರಯದಲ್ಲಿ ಮುಕ್ಕೂರಿನಲ್ಲಿ ಗ್ರಾಮಸ್ಥರ ಸಭೆ ನಡೆಯಿತು.
ಕುಂಬ್ರ ದಯಾಕರ ಆಳ್ವ, ತಿರುಮಲೇಶ್ವರ ಭಟ್ ಕಾನಾವು, ಗೋಪಾಲಕೃಷ್ಣ ಭಟ್ ಕಾನಾವು, ಉಮೇಶ್ ಕೆಎಂಬಿ, ರಮೇಶ್ ಕಾನಾವು, ದಾಮೋದರ ಕಂಡಿಪ್ಪಾಡಿ, ಕುಶಾಲಪ್ಪ, ಇಬ್ರಾಹಿಂ, ಸತ್ಯಪ್ರಸಾದ್, ನಾರಾಯಣ ಕೊಂಡೆಪ್ಪಾಡಿ, ಜಯಂತ ಕುಂಡಡ್ಕ, ಪೂವಪ್ಪ ಪೂಜಾರಿ ಮುಕ್ಕೂರು ಮೊದಲಾದವರು ಉಪಸ್ಥಿತರಿದ್ದರು.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…