ಮಾಹಿತಿ

ಅಂಚೆ ಪಾರ್ಸಲ್ – ವಿಶ್ವಾಸಾರ್ಹತೆ ದೃಢಪಡಿಸಲು ಸೂಚನೆ

Share

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್‍ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.

Advertisement

ಆ ಪಾರ್ಸಲ್‍ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.

ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

3 minutes ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

7 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

12 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

13 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

13 hours ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago