ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.
ಆ ಪಾರ್ಸಲ್ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.
ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…