ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಂ.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ.
ಆ ಪಾರ್ಸಲ್ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ ಕಚೇರಿಗೆ ದೂರು ನೀಡುತ್ತಿದ್ದು, ಸಾರ್ವಜನಿಕರು ಅಂಥಹ ಕಂಪನಿಗಳಿಂದ ವಸ್ತುಗಳನ್ನು ತರಿಸಿಕೊಳ್ಳುವಾಗ ಸಂಸ್ಥೆಯ ವಿಶ್ವಾಸಾರ್ಹತೆಯನ್ನು ತಾವೇ ಧೃಢಪಡಿಸಿಕೊಳ್ಳಬೇಕಾಗಿದೆ.
ಅಂಚೆ ಇಲಾಖೆಯು ಈ ನಿಟ್ಟಿನಲ್ಲಿ ಉಂಟಾದ ನಷ್ಟಗಳನ್ನು ತಂಬಿಸಿಕೊಡಲು ಯಾವುದೇ ರೀತಿಯಲ್ಲಿಯೂ ನಿಯಮಾವಳಿಗಳಲ್ಲಿ ಅವಕಾಶ ಇಲ್ಲವೆಂದು ಸಾರ್ವಜನಿಕರು ಗಮನಿಸಬೇಕು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…