ಅಂತಾರಾಜ್ಯ ಬಸ್ ಸಂಚಾರ ಮತ್ತೆ ಆರಂಭ

May 7, 2019
11:30 AM

ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.

ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.

ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror