ಅಂತಾರಾಜ್ಯ ಬಸ್ ಸಂಚಾರ ಮತ್ತೆ ಆರಂಭ

May 7, 2019
11:30 AM

ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.

ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.

ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ
‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror