ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.
ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.
ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…