ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.
ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.
ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…