ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.
ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.
ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…