ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.
ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.
ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…