ಅಂತಾರಾಜ್ಯ ರಸ್ತೆ ಬದಿಯಲ್ಲಿ ಗುಡ್ಡೆಯಲ್ಲಿ ಬಿರುಕು

August 27, 2019
10:25 AM

ಕಲ್ಲಪಳ್ಳಿ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆ ಬದಿಯಲ್ಲಿ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳ-ಕರ್ನಾಟಕ ಗಡಿ ಸಮೀಪ ಕಲ್ಲಪಳ್ಳಿಯಲ್ಲಿ ರಸ್ತೆಯ ಕೆಳಭಾಗದಲ್ಲಿ ಸುಮಾರು 100 ಮೀಟರ್ ಗಿಂತಲೂ ಅಧಿಕ ದೂರಕ್ಕೆ ಭೂಮಿ ಬಾಯ್ದೆರೆದಿದ್ದು ಬಿರುಕು ಕಾಣಿಸಿಕೊಂಡಿದೆ.

ಇಳಿಜಾರು ಪ್ರದೇಶದ ಅಡಕೆ ತೋಟದಲ್ಲಿ ಈ ರೀತಿ ಬಿರುಕು ಕಾಣಿಸಿಕೊಂಡಿದ್ದು ಗುಡ್ಡ ಜರಿದರೆ ತೋಟ ನಾಶವಾಗುವುದರ ಜೊತೆಗೆ ರಸ್ತೆಗೂ ಅಪಾಯ ಎದುರಾಗಲಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಿರುಕು ಕಾಣಿಸಿಕೊಂಡಿರುವ ಬಗ್ಗೆ ಗ್ರಾಮ ಪಂಚಾಯತ್ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ
July 19, 2026
8:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror