ಕಲ್ಲಪಳ್ಳಿ: ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆ ಬದಿಯಲ್ಲಿ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳ-ಕರ್ನಾಟಕ ಗಡಿ ಸಮೀಪ ಕಲ್ಲಪಳ್ಳಿಯಲ್ಲಿ ರಸ್ತೆಯ ಕೆಳಭಾಗದಲ್ಲಿ ಸುಮಾರು 100 ಮೀಟರ್ ಗಿಂತಲೂ ಅಧಿಕ ದೂರಕ್ಕೆ ಭೂಮಿ ಬಾಯ್ದೆರೆದಿದ್ದು ಬಿರುಕು ಕಾಣಿಸಿಕೊಂಡಿದೆ.
ಇಳಿಜಾರು ಪ್ರದೇಶದ ಅಡಕೆ ತೋಟದಲ್ಲಿ ಈ ರೀತಿ ಬಿರುಕು ಕಾಣಿಸಿಕೊಂಡಿದ್ದು ಗುಡ್ಡ ಜರಿದರೆ ತೋಟ ನಾಶವಾಗುವುದರ ಜೊತೆಗೆ ರಸ್ತೆಗೂ ಅಪಾಯ ಎದುರಾಗಲಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಬಿರುಕು ಕಾಣಿಸಿಕೊಂಡಿರುವ ಬಗ್ಗೆ ಗ್ರಾಮ ಪಂಚಾಯತ್ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…