ಅಂಧ ವಿದ್ಯಾರ್ಥಿಯ ವಿಶೇಷ ಸಾಧನೆ

May 5, 2019
12:30 PM

ಸುಳ್ಯ: ಸಾಧನೆ   ಮಾಡಲು ಯಾವುದೊಂದು ಕೊರತೆಗಳೂ ಅಡ್ಡಿಯಾಗದು ಎಂಬುದಕ್ಕೆ ಈ ವಿದ್ಯಾರ್ಥಿ ಸಾಕ್ಷಿ. ಈ ವಿದ್ಯಾರ್ಥಿಗೆ ಕಣ್ಣಿಲ್ಲ. ಆದರೆ ಅದೇ ಸಾಧನೆಗೆ ಅಡ್ಡಿ ಆಗಲೇ ಇಲ್ಲ.

Advertisement
Advertisement
Advertisement
Advertisement

ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ  ಚೆನ್ನಾಗಿ ಓದಿ ತಂಗಿಯ ಮೂಲಕ ಪರೀಕ್ಷೆ ಬರೆದ ಶರತ್ 517 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾನೆ. ಸುಳ್ಯದ ಸಾಂದೀಪನಿ ಶಾಲೆಯಲ್ಲಿ ಕಲಿಯುತ್ತಿದ್ದ ಶರತ್ ಶಾಲೆಯ ಸಂಚಾಲಕ ಎಂ.ಬಿ.ಸದಾಶಿವ ಅವರ ಮಾರ್ಗದರ್ಶನದಂತೆ ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಗೆ ದಾಖಲಾಗಿ ಪರೀಕ್ಷೆ ಬರೆದಿದ್ದಾನೆ. ದೃಷ್ಟಿ ವಿಕಲ ಚೇತನನಾದರೂ ತಂಗಿಯ
ಸಹಾಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾನೆ. ಕಲ್ಲುಗುಂಡಿಯ ಮಣಿಕಂಠ ಹಾ ಗೂ ಮೋಹಿನಿ ದಂಪತಿಗಳ ಪುತ್ರನಾಗಿರುವ ಶರತ್ ಉತ್ತಮ ಹಾಡುಗಾರನೂ ಹೌದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೀರು ಉಳಿಸಿ ಅಭಿಯಾನ | 386432 ಘನ ಲೀಟರ್‌ ನೀರು ಸಂರಕ್ಷಣೆ |
February 17, 2025
11:20 PM
by: The Rural Mirror ಸುದ್ದಿಜಾಲ
ಕಾಡಾನೆ ಪುನರ್ವಸತಿ ಕಲ್ಪಿಸಲು “ಸಾಫ್ಟ್ ಏರಿಯಾ ರಿಲೀಸ್” ಯೋಜನೆ  | ಕೊಡಗಿನಲ್ಲಿ  2 ಸಾವಿರ ಹೆಕ್ಟೇರ್ ಪ್ರದೇಶ ಗುರುತು
February 17, 2025
10:41 PM
by: The Rural Mirror ಸುದ್ದಿಜಾಲ
ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಸನ್ನದ್ಧ
February 17, 2025
9:32 PM
by: The Rural Mirror ಸುದ್ದಿಜಾಲ
ರೈತರ ಬೇಡಿಕೆ ಈಡೇರಿಕೆ ಸರ್ಕಾರದ ಮೊದಲ ಆದ್ಯತೆ- ಮುಖ್ಯಮಂತ್ರಿ ಸಿದ್ದರಾಮಯ್ಯ
February 17, 2025
9:27 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror