ಸುಳ್ಯ: ಸಾಧನೆ ಮಾಡಲು ಯಾವುದೊಂದು ಕೊರತೆಗಳೂ ಅಡ್ಡಿಯಾಗದು ಎಂಬುದಕ್ಕೆ ಈ ವಿದ್ಯಾರ್ಥಿ ಸಾಕ್ಷಿ. ಈ ವಿದ್ಯಾರ್ಥಿಗೆ ಕಣ್ಣಿಲ್ಲ. ಆದರೆ ಅದೇ ಸಾಧನೆಗೆ ಅಡ್ಡಿ ಆಗಲೇ ಇಲ್ಲ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಚೆನ್ನಾಗಿ ಓದಿ ತಂಗಿಯ ಮೂಲಕ ಪರೀಕ್ಷೆ ಬರೆದ ಶರತ್ 517 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾನೆ. ಸುಳ್ಯದ ಸಾಂದೀಪನಿ ಶಾಲೆಯಲ್ಲಿ ಕಲಿಯುತ್ತಿದ್ದ ಶರತ್ ಶಾಲೆಯ ಸಂಚಾಲಕ ಎಂ.ಬಿ.ಸದಾಶಿವ ಅವರ ಮಾರ್ಗದರ್ಶನದಂತೆ ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಗೆ ದಾಖಲಾಗಿ ಪರೀಕ್ಷೆ ಬರೆದಿದ್ದಾನೆ. ದೃಷ್ಟಿ ವಿಕಲ ಚೇತನನಾದರೂ ತಂಗಿಯ
ಸಹಾಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾನೆ. ಕಲ್ಲುಗುಂಡಿಯ ಮಣಿಕಂಠ ಹಾ ಗೂ ಮೋಹಿನಿ ದಂಪತಿಗಳ ಪುತ್ರನಾಗಿರುವ ಶರತ್ ಉತ್ತಮ ಹಾಡುಗಾರನೂ ಹೌದು.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…