ಸುಳ್ಯ: ಸಾಧನೆ ಮಾಡಲು ಯಾವುದೊಂದು ಕೊರತೆಗಳೂ ಅಡ್ಡಿಯಾಗದು ಎಂಬುದಕ್ಕೆ ಈ ವಿದ್ಯಾರ್ಥಿ ಸಾಕ್ಷಿ. ಈ ವಿದ್ಯಾರ್ಥಿಗೆ ಕಣ್ಣಿಲ್ಲ. ಆದರೆ ಅದೇ ಸಾಧನೆಗೆ ಅಡ್ಡಿ ಆಗಲೇ ಇಲ್ಲ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಚೆನ್ನಾಗಿ ಓದಿ ತಂಗಿಯ ಮೂಲಕ ಪರೀಕ್ಷೆ ಬರೆದ ಶರತ್ 517 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾನೆ. ಸುಳ್ಯದ ಸಾಂದೀಪನಿ ಶಾಲೆಯಲ್ಲಿ ಕಲಿಯುತ್ತಿದ್ದ ಶರತ್ ಶಾಲೆಯ ಸಂಚಾಲಕ ಎಂ.ಬಿ.ಸದಾಶಿವ ಅವರ ಮಾರ್ಗದರ್ಶನದಂತೆ ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಗೆ ದಾಖಲಾಗಿ ಪರೀಕ್ಷೆ ಬರೆದಿದ್ದಾನೆ. ದೃಷ್ಟಿ ವಿಕಲ ಚೇತನನಾದರೂ ತಂಗಿಯ
ಸಹಾಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾನೆ. ಕಲ್ಲುಗುಂಡಿಯ ಮಣಿಕಂಠ ಹಾ ಗೂ ಮೋಹಿನಿ ದಂಪತಿಗಳ ಪುತ್ರನಾಗಿರುವ ಶರತ್ ಉತ್ತಮ ಹಾಡುಗಾರನೂ ಹೌದು.
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…
ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್ 3 ರವರೆಗೆ ಮಳೆಯ ಸಾಧ್ಯತೆ…
ವಾಣಿ ವಿಲಾಸ ಸಾಗರ ಜಲಾಶಯದ ಸಮೀಪದಲ್ಲೇ ಹಿರಿಯೂರಿನ ಅಡಿಕೆ ರೈತರು ನೀರಿನ ಕೊರತೆಯಿಂದ…