ಸುಳ್ಯ: ಸಾಧನೆ ಮಾಡಲು ಯಾವುದೊಂದು ಕೊರತೆಗಳೂ ಅಡ್ಡಿಯಾಗದು ಎಂಬುದಕ್ಕೆ ಈ ವಿದ್ಯಾರ್ಥಿ ಸಾಕ್ಷಿ. ಈ ವಿದ್ಯಾರ್ಥಿಗೆ ಕಣ್ಣಿಲ್ಲ. ಆದರೆ ಅದೇ ಸಾಧನೆಗೆ ಅಡ್ಡಿ ಆಗಲೇ ಇಲ್ಲ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಚೆನ್ನಾಗಿ ಓದಿ ತಂಗಿಯ ಮೂಲಕ ಪರೀಕ್ಷೆ ಬರೆದ ಶರತ್ 517 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾನೆ. ಸುಳ್ಯದ ಸಾಂದೀಪನಿ ಶಾಲೆಯಲ್ಲಿ ಕಲಿಯುತ್ತಿದ್ದ ಶರತ್ ಶಾಲೆಯ ಸಂಚಾಲಕ ಎಂ.ಬಿ.ಸದಾಶಿವ ಅವರ ಮಾರ್ಗದರ್ಶನದಂತೆ ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಗೆ ದಾಖಲಾಗಿ ಪರೀಕ್ಷೆ ಬರೆದಿದ್ದಾನೆ. ದೃಷ್ಟಿ ವಿಕಲ ಚೇತನನಾದರೂ ತಂಗಿಯ
ಸಹಾಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾನೆ. ಕಲ್ಲುಗುಂಡಿಯ ಮಣಿಕಂಠ ಹಾ ಗೂ ಮೋಹಿನಿ ದಂಪತಿಗಳ ಪುತ್ರನಾಗಿರುವ ಶರತ್ ಉತ್ತಮ ಹಾಡುಗಾರನೂ ಹೌದು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…