ಸುಳ್ಯ: ಸಾಧನೆ ಮಾಡಲು ಯಾವುದೊಂದು ಕೊರತೆಗಳೂ ಅಡ್ಡಿಯಾಗದು ಎಂಬುದಕ್ಕೆ ಈ ವಿದ್ಯಾರ್ಥಿ ಸಾಕ್ಷಿ. ಈ ವಿದ್ಯಾರ್ಥಿಗೆ ಕಣ್ಣಿಲ್ಲ. ಆದರೆ ಅದೇ ಸಾಧನೆಗೆ ಅಡ್ಡಿ ಆಗಲೇ ಇಲ್ಲ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಚೆನ್ನಾಗಿ ಓದಿ ತಂಗಿಯ ಮೂಲಕ ಪರೀಕ್ಷೆ ಬರೆದ ಶರತ್ 517 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾನೆ. ಸುಳ್ಯದ ಸಾಂದೀಪನಿ ಶಾಲೆಯಲ್ಲಿ ಕಲಿಯುತ್ತಿದ್ದ ಶರತ್ ಶಾಲೆಯ ಸಂಚಾಲಕ ಎಂ.ಬಿ.ಸದಾಶಿವ ಅವರ ಮಾರ್ಗದರ್ಶನದಂತೆ ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಗೆ ದಾಖಲಾಗಿ ಪರೀಕ್ಷೆ ಬರೆದಿದ್ದಾನೆ. ದೃಷ್ಟಿ ವಿಕಲ ಚೇತನನಾದರೂ ತಂಗಿಯ
ಸಹಾಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾನೆ. ಕಲ್ಲುಗುಂಡಿಯ ಮಣಿಕಂಠ ಹಾ ಗೂ ಮೋಹಿನಿ ದಂಪತಿಗಳ ಪುತ್ರನಾಗಿರುವ ಶರತ್ ಉತ್ತಮ ಹಾಡುಗಾರನೂ ಹೌದು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…