ಸುಳ್ಯ: ಸಾಧನೆ ಮಾಡಲು ಯಾವುದೊಂದು ಕೊರತೆಗಳೂ ಅಡ್ಡಿಯಾಗದು ಎಂಬುದಕ್ಕೆ ಈ ವಿದ್ಯಾರ್ಥಿ ಸಾಕ್ಷಿ. ಈ ವಿದ್ಯಾರ್ಥಿಗೆ ಕಣ್ಣಿಲ್ಲ. ಆದರೆ ಅದೇ ಸಾಧನೆಗೆ ಅಡ್ಡಿ ಆಗಲೇ ಇಲ್ಲ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಚೆನ್ನಾಗಿ ಓದಿ ತಂಗಿಯ ಮೂಲಕ ಪರೀಕ್ಷೆ ಬರೆದ ಶರತ್ 517 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾನೆ. ಸುಳ್ಯದ ಸಾಂದೀಪನಿ ಶಾಲೆಯಲ್ಲಿ ಕಲಿಯುತ್ತಿದ್ದ ಶರತ್ ಶಾಲೆಯ ಸಂಚಾಲಕ ಎಂ.ಬಿ.ಸದಾಶಿವ ಅವರ ಮಾರ್ಗದರ್ಶನದಂತೆ ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಗೆ ದಾಖಲಾಗಿ ಪರೀಕ್ಷೆ ಬರೆದಿದ್ದಾನೆ. ದೃಷ್ಟಿ ವಿಕಲ ಚೇತನನಾದರೂ ತಂಗಿಯ
ಸಹಾಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾನೆ. ಕಲ್ಲುಗುಂಡಿಯ ಮಣಿಕಂಠ ಹಾ ಗೂ ಮೋಹಿನಿ ದಂಪತಿಗಳ ಪುತ್ರನಾಗಿರುವ ಶರತ್ ಉತ್ತಮ ಹಾಡುಗಾರನೂ ಹೌದು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…