ಜಿಲ್ಲೆ

ಅಂಬಿಕಾ ಮಹಾವಿದ್ಯಾಲಯ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು : ಅಂಬಿಕಾ ಮಹಾವಿದ್ಯಾಲಯವು ವಿದ್ಯುಕ್ತವಾಗಿ ಆರಂಭಗೊಂಡಿತು. ಸಮಾರಂಭದ ಅಧ್ಯಕ್ಷರಾದ ಹಾಗೂ ಆಡಳಿತ ಮಂಡಳಿಯ ಸದಸ್ಯರೂ ಆದ ಸುರೇಶ ಶೆಟ್ಟಿ ವಿಧ್ಯುಕ್ತವಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Advertisement

ತತ್ವಶಾಸ್ತ್ರವನ್ನೊಳಗೊಂಡ ಪಠ್ಯದ ಮಹತ್ವ, ಪ್ರತಿ ವಿದ್ಯಾರ್ಥಿಯ ಬಗ್ಗೆ ವ್ಯಕ್ತಿಗತ ಕಾಳಜಿಯ ವಿಚಾರ, ಮಹಾ ವಿದ್ಯಾಲಯದ ಸ್ಥಾಪನೆಯ ಸದುದ್ದೇಶವನ್ನು ತಿಳಿಸುತ್ತಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜರು ಕಾಲೇಜಿನ ಚಟುವಟಿಕೆಗಳ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಸದಸ್ಯ ಪ್ರಸನ್ನ ಭಟ್ ಶುಭ ಹಾರೈಸಿದರು. ತತ್ವಶಾಸ್ತ್ರದ ಸ್ನಾತಕೋತ್ತರ ಪದವೀಧರ ರಾಮಕೃಷ್ಣ ಮಠದ ರಂಜನ್ ಅವರು ತತ್ವಶಾಸ್ತ್ರದ ಮಹತ್ವವನ್ನು ತಿಳಿಸಿದರು.
ಉಪನ್ಯಾಸಕಿ ಶ್ವೇತಾ, ಪ್ರಾಚಾರ್ಯೆ ರಾಜಶ್ರೀ ನಟ್ಟೋಜ ಇವರು ವಿದ್ಯಾರ್ಥಿನಿಯರನ್ನು ಹಾಗೂ ಸಂಚಾಲಕರು ಮತ್ತು ಸುರೇಶ ಶೆಟ್ಟರು ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.

ಶ್ರೀಕೃಷ್ಣ ಎಸ್ ನಟ್ಟೋಜ ಪ್ರಾರ್ಥಿಸಿದರು. ಉಪನ್ಯಾಸಕ ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

11 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

20 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

20 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago