ಕಬಕ: ಮಿತ್ತೂರು ಸಮೀಪ ಲಾರಿ ಅಂಬುಲೆನ್ಸ್ ಗೆ ಡಿಕ್ಕಿಯಾಗಿ ರೋಗಿಯ ಪತ್ನಿ ಸಾವನ್ನಪ್ಪಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಂಬುಲೆನ್ಸ್ ನಲ್ಲಿದ್ದ ಇತರ ಮೂರು ಮಂದಿಗೆ ಗಾಯಬವಾಗಿದೆ.
ಕಿಡ್ನಿ ಸಮಸ್ಯೆಯಿಂದ ಮಿತ್ತೂರು ಏಮಾಜೆ ನಿವಾಸಿ ವಾಮನ ನಾಯ್ಕ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಂಗಳವಾರ ರಾತ್ರಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವ ಸಂದರ್ಭ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ಲಾರಿ ಆಂಬುಲೆನ್ಸ್ಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ವಾಮನ ನಾಯ್ಕ ಅವರ ಪತ್ನಿ ಪಾರ್ವತಿ ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರಿಗೆ ಗಾಯವಾಗಿದೆ.
ಅಪಘಾತ ನಡೆಸಿದ ಲಾರಿ ಪರಾರಿಯಾಗಲು ಯತ್ನಿಸಿತ್ತು, ಸ್ಥಳೀಯರು ಲಾರಿಯನ್ನು ತಡೆದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…