ಕಬಕ: ಮಿತ್ತೂರು ಸಮೀಪ ಲಾರಿ ಅಂಬುಲೆನ್ಸ್ ಗೆ ಡಿಕ್ಕಿಯಾಗಿ ರೋಗಿಯ ಪತ್ನಿ ಸಾವನ್ನಪ್ಪಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಂಬುಲೆನ್ಸ್ ನಲ್ಲಿದ್ದ ಇತರ ಮೂರು ಮಂದಿಗೆ ಗಾಯಬವಾಗಿದೆ.
ಕಿಡ್ನಿ ಸಮಸ್ಯೆಯಿಂದ ಮಿತ್ತೂರು ಏಮಾಜೆ ನಿವಾಸಿ ವಾಮನ ನಾಯ್ಕ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಂಗಳವಾರ ರಾತ್ರಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವ ಸಂದರ್ಭ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ಲಾರಿ ಆಂಬುಲೆನ್ಸ್ಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ವಾಮನ ನಾಯ್ಕ ಅವರ ಪತ್ನಿ ಪಾರ್ವತಿ ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರಿಗೆ ಗಾಯವಾಗಿದೆ.
ಅಪಘಾತ ನಡೆಸಿದ ಲಾರಿ ಪರಾರಿಯಾಗಲು ಯತ್ನಿಸಿತ್ತು, ಸ್ಥಳೀಯರು ಲಾರಿಯನ್ನು ತಡೆದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…