ಜಾಲ್ಸೂರು: ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಪೂರ್ವಾಧ್ಯಕ್ಷರುಗಳು, ಎಲ್ಲಾ ಸದಸ್ಯರುಗಳು ಅವರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.
ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಧರ ಕುತ್ಯಾಳ ಹಾಗೂ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ನೇತ್ರಕುಮಾರ್ ಪೆರೋಳಿ ಹೂಹಾರ ಹಾಕುವ ಮೂಲಕ ಹಾಗೂ ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ ಹುಗುಚ್ಛ ನೀಡಿ ಅಭಿನಂದಿಸಿದರು. ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಪದಾಧಿಕಾರಿಗಳಾದ ಚಂದ್ರಶೇಖರ ನೆಡಿಲು, ಚಂದ್ರಶೇಖರ ಕುದ್ಕುಳಿ, ಜಗನ್ನಾಥ ಮಾಣಿಮಜಲು, ಈಶ್ವರ ಕೊರಂಬಡ್ಕ, ಹರಿಪ್ರಸಾದ್ ಮಾಣಿಕೊಡಿ, ರಕ್ಷಿತ್ ಅಕ್ಕಿಮಲೆ, ರವಿಚಂದ್ರ ಕಾಪಿಲ, ದಿನಕರ ಕಾಪಿಲ, ಸತೀಶ್ ಬೊಮ್ಮೆಟ್ಟಿ, ಚೇತನ್ ಮಣಿಮಾಜಲು, ಹೇಮಂತ್ ಮಠ, ಕಿಶನ್ ದೇವರಗುಂಡ, ಸಂತೋಷ್ ನೆಡಿಲು, ಗಂಗಾಧರ ಮಾಣಿಕೊಡಿ, ದಿವಾಕರ ಕಾಳಪ್ಪಜ್ಜನಮನೆ, ವಿಶ್ವನಾಥ ಮಾಣಿಕೊಡಿ, ಅಶ್ವಥ್ ಅಡ್ಕಾರ್, ಹರ್ಷಿತ್ ಉಗ್ಗಮೂಲೆ ಹಾಗೂ ಮತಿತರರು ಉಪಸ್ಥಿತರಿದ್ದರು.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…