ಜಾಲ್ಸೂರು: ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಪೂರ್ವಾಧ್ಯಕ್ಷರುಗಳು, ಎಲ್ಲಾ ಸದಸ್ಯರುಗಳು ಅವರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.
ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಧರ ಕುತ್ಯಾಳ ಹಾಗೂ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ನೇತ್ರಕುಮಾರ್ ಪೆರೋಳಿ ಹೂಹಾರ ಹಾಕುವ ಮೂಲಕ ಹಾಗೂ ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ ಹುಗುಚ್ಛ ನೀಡಿ ಅಭಿನಂದಿಸಿದರು. ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಪದಾಧಿಕಾರಿಗಳಾದ ಚಂದ್ರಶೇಖರ ನೆಡಿಲು, ಚಂದ್ರಶೇಖರ ಕುದ್ಕುಳಿ, ಜಗನ್ನಾಥ ಮಾಣಿಮಜಲು, ಈಶ್ವರ ಕೊರಂಬಡ್ಕ, ಹರಿಪ್ರಸಾದ್ ಮಾಣಿಕೊಡಿ, ರಕ್ಷಿತ್ ಅಕ್ಕಿಮಲೆ, ರವಿಚಂದ್ರ ಕಾಪಿಲ, ದಿನಕರ ಕಾಪಿಲ, ಸತೀಶ್ ಬೊಮ್ಮೆಟ್ಟಿ, ಚೇತನ್ ಮಣಿಮಾಜಲು, ಹೇಮಂತ್ ಮಠ, ಕಿಶನ್ ದೇವರಗುಂಡ, ಸಂತೋಷ್ ನೆಡಿಲು, ಗಂಗಾಧರ ಮಾಣಿಕೊಡಿ, ದಿವಾಕರ ಕಾಳಪ್ಪಜ್ಜನಮನೆ, ವಿಶ್ವನಾಥ ಮಾಣಿಕೊಡಿ, ಅಶ್ವಥ್ ಅಡ್ಕಾರ್, ಹರ್ಷಿತ್ ಉಗ್ಗಮೂಲೆ ಹಾಗೂ ಮತಿತರರು ಉಪಸ್ಥಿತರಿದ್ದರು.
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…