ಜಾಲ್ಸೂರು: ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಪೂರ್ವಾಧ್ಯಕ್ಷರುಗಳು, ಎಲ್ಲಾ ಸದಸ್ಯರುಗಳು ಅವರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.
ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಧರ ಕುತ್ಯಾಳ ಹಾಗೂ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ನೇತ್ರಕುಮಾರ್ ಪೆರೋಳಿ ಹೂಹಾರ ಹಾಕುವ ಮೂಲಕ ಹಾಗೂ ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ ಹುಗುಚ್ಛ ನೀಡಿ ಅಭಿನಂದಿಸಿದರು. ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಪದಾಧಿಕಾರಿಗಳಾದ ಚಂದ್ರಶೇಖರ ನೆಡಿಲು, ಚಂದ್ರಶೇಖರ ಕುದ್ಕುಳಿ, ಜಗನ್ನಾಥ ಮಾಣಿಮಜಲು, ಈಶ್ವರ ಕೊರಂಬಡ್ಕ, ಹರಿಪ್ರಸಾದ್ ಮಾಣಿಕೊಡಿ, ರಕ್ಷಿತ್ ಅಕ್ಕಿಮಲೆ, ರವಿಚಂದ್ರ ಕಾಪಿಲ, ದಿನಕರ ಕಾಪಿಲ, ಸತೀಶ್ ಬೊಮ್ಮೆಟ್ಟಿ, ಚೇತನ್ ಮಣಿಮಾಜಲು, ಹೇಮಂತ್ ಮಠ, ಕಿಶನ್ ದೇವರಗುಂಡ, ಸಂತೋಷ್ ನೆಡಿಲು, ಗಂಗಾಧರ ಮಾಣಿಕೊಡಿ, ದಿವಾಕರ ಕಾಳಪ್ಪಜ್ಜನಮನೆ, ವಿಶ್ವನಾಥ ಮಾಣಿಕೊಡಿ, ಅಶ್ವಥ್ ಅಡ್ಕಾರ್, ಹರ್ಷಿತ್ ಉಗ್ಗಮೂಲೆ ಹಾಗೂ ಮತಿತರರು ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…