ಜಾಲ್ಸೂರು: ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಪೂರ್ವಾಧ್ಯಕ್ಷರುಗಳು, ಎಲ್ಲಾ ಸದಸ್ಯರುಗಳು ಅವರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.
ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಧರ ಕುತ್ಯಾಳ ಹಾಗೂ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ನೇತ್ರಕುಮಾರ್ ಪೆರೋಳಿ ಹೂಹಾರ ಹಾಕುವ ಮೂಲಕ ಹಾಗೂ ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ ಹುಗುಚ್ಛ ನೀಡಿ ಅಭಿನಂದಿಸಿದರು. ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಪದಾಧಿಕಾರಿಗಳಾದ ಚಂದ್ರಶೇಖರ ನೆಡಿಲು, ಚಂದ್ರಶೇಖರ ಕುದ್ಕುಳಿ, ಜಗನ್ನಾಥ ಮಾಣಿಮಜಲು, ಈಶ್ವರ ಕೊರಂಬಡ್ಕ, ಹರಿಪ್ರಸಾದ್ ಮಾಣಿಕೊಡಿ, ರಕ್ಷಿತ್ ಅಕ್ಕಿಮಲೆ, ರವಿಚಂದ್ರ ಕಾಪಿಲ, ದಿನಕರ ಕಾಪಿಲ, ಸತೀಶ್ ಬೊಮ್ಮೆಟ್ಟಿ, ಚೇತನ್ ಮಣಿಮಾಜಲು, ಹೇಮಂತ್ ಮಠ, ಕಿಶನ್ ದೇವರಗುಂಡ, ಸಂತೋಷ್ ನೆಡಿಲು, ಗಂಗಾಧರ ಮಾಣಿಕೊಡಿ, ದಿವಾಕರ ಕಾಳಪ್ಪಜ್ಜನಮನೆ, ವಿಶ್ವನಾಥ ಮಾಣಿಕೊಡಿ, ಅಶ್ವಥ್ ಅಡ್ಕಾರ್, ಹರ್ಷಿತ್ ಉಗ್ಗಮೂಲೆ ಹಾಗೂ ಮತಿತರರು ಉಪಸ್ಥಿತರಿದ್ದರು.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…