ಜಾಲ್ಸೂರು: ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಪೂರ್ವಾಧ್ಯಕ್ಷರುಗಳು, ಎಲ್ಲಾ ಸದಸ್ಯರುಗಳು ಅವರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.
ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಧರ ಕುತ್ಯಾಳ ಹಾಗೂ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ನೇತ್ರಕುಮಾರ್ ಪೆರೋಳಿ ಹೂಹಾರ ಹಾಕುವ ಮೂಲಕ ಹಾಗೂ ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ ಹುಗುಚ್ಛ ನೀಡಿ ಅಭಿನಂದಿಸಿದರು. ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಪದಾಧಿಕಾರಿಗಳಾದ ಚಂದ್ರಶೇಖರ ನೆಡಿಲು, ಚಂದ್ರಶೇಖರ ಕುದ್ಕುಳಿ, ಜಗನ್ನಾಥ ಮಾಣಿಮಜಲು, ಈಶ್ವರ ಕೊರಂಬಡ್ಕ, ಹರಿಪ್ರಸಾದ್ ಮಾಣಿಕೊಡಿ, ರಕ್ಷಿತ್ ಅಕ್ಕಿಮಲೆ, ರವಿಚಂದ್ರ ಕಾಪಿಲ, ದಿನಕರ ಕಾಪಿಲ, ಸತೀಶ್ ಬೊಮ್ಮೆಟ್ಟಿ, ಚೇತನ್ ಮಣಿಮಾಜಲು, ಹೇಮಂತ್ ಮಠ, ಕಿಶನ್ ದೇವರಗುಂಡ, ಸಂತೋಷ್ ನೆಡಿಲು, ಗಂಗಾಧರ ಮಾಣಿಕೊಡಿ, ದಿವಾಕರ ಕಾಳಪ್ಪಜ್ಜನಮನೆ, ವಿಶ್ವನಾಥ ಮಾಣಿಕೊಡಿ, ಅಶ್ವಥ್ ಅಡ್ಕಾರ್, ಹರ್ಷಿತ್ ಉಗ್ಗಮೂಲೆ ಹಾಗೂ ಮತಿತರರು ಉಪಸ್ಥಿತರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…