ಜಾಲ್ಸೂರು: ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಪೂರ್ವಾಧ್ಯಕ್ಷರುಗಳು, ಎಲ್ಲಾ ಸದಸ್ಯರುಗಳು ಅವರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.
ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಧರ ಕುತ್ಯಾಳ ಹಾಗೂ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ನೇತ್ರಕುಮಾರ್ ಪೆರೋಳಿ ಹೂಹಾರ ಹಾಕುವ ಮೂಲಕ ಹಾಗೂ ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ ಹುಗುಚ್ಛ ನೀಡಿ ಅಭಿನಂದಿಸಿದರು. ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಪದಾಧಿಕಾರಿಗಳಾದ ಚಂದ್ರಶೇಖರ ನೆಡಿಲು, ಚಂದ್ರಶೇಖರ ಕುದ್ಕುಳಿ, ಜಗನ್ನಾಥ ಮಾಣಿಮಜಲು, ಈಶ್ವರ ಕೊರಂಬಡ್ಕ, ಹರಿಪ್ರಸಾದ್ ಮಾಣಿಕೊಡಿ, ರಕ್ಷಿತ್ ಅಕ್ಕಿಮಲೆ, ರವಿಚಂದ್ರ ಕಾಪಿಲ, ದಿನಕರ ಕಾಪಿಲ, ಸತೀಶ್ ಬೊಮ್ಮೆಟ್ಟಿ, ಚೇತನ್ ಮಣಿಮಾಜಲು, ಹೇಮಂತ್ ಮಠ, ಕಿಶನ್ ದೇವರಗುಂಡ, ಸಂತೋಷ್ ನೆಡಿಲು, ಗಂಗಾಧರ ಮಾಣಿಕೊಡಿ, ದಿವಾಕರ ಕಾಳಪ್ಪಜ್ಜನಮನೆ, ವಿಶ್ವನಾಥ ಮಾಣಿಕೊಡಿ, ಅಶ್ವಥ್ ಅಡ್ಕಾರ್, ಹರ್ಷಿತ್ ಉಗ್ಗಮೂಲೆ ಹಾಗೂ ಮತಿತರರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…