ಜಾಲ್ಸೂರು: ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ) ಕನಕಮಜಲು ಇದರ ಪೂರ್ವಾಧ್ಯಕ್ಷರುಗಳು, ಎಲ್ಲಾ ಸದಸ್ಯರುಗಳು ಅವರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದರು.
ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರಿಗೆ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಧರ ಕುತ್ಯಾಳ ಹಾಗೂ ಯುವಕ ಮಂಡಲದ ಪೂರ್ವಾಧ್ಯಕ್ಷರಾದ ನೇತ್ರಕುಮಾರ್ ಪೆರೋಳಿ ಹೂಹಾರ ಹಾಕುವ ಮೂಲಕ ಹಾಗೂ ಯುವಕ ಮಂಡಲದ ಅಧ್ಯಕ್ಷರಾದ ಜಯಪ್ರಸಾದ್ ಕಾರಿಂಜ ಹುಗುಚ್ಛ ನೀಡಿ ಅಭಿನಂದಿಸಿದರು. ಕಾರ್ಯದರ್ಶಿ ಬಾಲಚಂದ್ರ ನೆಡಿಲು, ಪದಾಧಿಕಾರಿಗಳಾದ ಚಂದ್ರಶೇಖರ ನೆಡಿಲು, ಚಂದ್ರಶೇಖರ ಕುದ್ಕುಳಿ, ಜಗನ್ನಾಥ ಮಾಣಿಮಜಲು, ಈಶ್ವರ ಕೊರಂಬಡ್ಕ, ಹರಿಪ್ರಸಾದ್ ಮಾಣಿಕೊಡಿ, ರಕ್ಷಿತ್ ಅಕ್ಕಿಮಲೆ, ರವಿಚಂದ್ರ ಕಾಪಿಲ, ದಿನಕರ ಕಾಪಿಲ, ಸತೀಶ್ ಬೊಮ್ಮೆಟ್ಟಿ, ಚೇತನ್ ಮಣಿಮಾಜಲು, ಹೇಮಂತ್ ಮಠ, ಕಿಶನ್ ದೇವರಗುಂಡ, ಸಂತೋಷ್ ನೆಡಿಲು, ಗಂಗಾಧರ ಮಾಣಿಕೊಡಿ, ದಿವಾಕರ ಕಾಳಪ್ಪಜ್ಜನಮನೆ, ವಿಶ್ವನಾಥ ಮಾಣಿಕೊಡಿ, ಅಶ್ವಥ್ ಅಡ್ಕಾರ್, ಹರ್ಷಿತ್ ಉಗ್ಗಮೂಲೆ ಹಾಗೂ ಮತಿತರರು ಉಪಸ್ಥಿತರಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…