ನೆಲ್ಯಾಡಿ : ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಮಂಗಳವಾರ ಬೆಳಗ್ಗೆ ನೆಲ್ಯಾಡಿ ಬಳಿ ನೆಲ್ಯಾಡಿ ಹೊರಠಾಣೆಯ ಹಾಗೂ ಉಪ್ಪಿನಂಗಡಿ ಠಾಣೆ ಪೊಲೀಸರು ಪತ್ತೆ ಹಚ್ಚಿ 29 ಜಾನುವಾರುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವೇಗವಾಗಿ ಬರುತ್ತಿದ್ದ ಲಾರಿ ಗುಂಡ್ಯದಲ್ಲಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಅಲ್ಲಿನ ಸಾರ್ವಜನಿಕರು ನೀಡಿದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ನೆಲ್ಯಾಡಿ ಬೆಥನಿ ಶಾಲಾ ಬಳಿ ಲಾರಿಯನ್ನು ತಡೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿಯಲ್ಲಿದ್ದ ಒಬ್ಬನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…