ಅಕ್ರಮ ಮರ ಸಾಗಾಟ : ಸಂಪಾಜೆಯಲ್ಲಿ ಮೂವರ ಬಂಧನ

December 4, 2019
6:10 PM

ಮಡಿಕೇರಿ: ಸುಮಾರು 2.50 ಲಕ್ಷ ರೂ. ಮೌಲ್ಯದ ಹಲಸು ಮತ್ತು ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಸಂಪಾಜೆ ಅರಣ್ಯ ತನಿಖಾ ಠಾಣೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Advertisement
Advertisement
Advertisement

ಕೆ.ಎಂ.ಹಂಸ ಎಂಬವರಿಗೆ ಸೇರಿದ ಲಾರಿಯಲ್ಲಿ ಮರವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಸಂದರ್ಭ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದ ಪಿ.ಕೆ.ಮಜೀದ್, ಕಲ್ಲುಬಾಣೆಯ ಕೆ.ಕೆ.ಮಜೀದ್ ಹಾಗೂ ನಾಪೋಕ್ಲುವಿನ ಕೆ.ಎಸ್.ಹನೀಫ್ ಅವರನ್ನು ಬಂಧಿಸಿ ಲಾರಿಯಲ್ಲಿದ್ದ ಮರಗಳನ್ನು ವಶಕ್ಕೆ ಪಡೆಯಲಾಯಿತು.

Advertisement

ಉಪಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಲೇಶ್ ಶಿಂಧೆ ಅವರ ಮಾರ್ಗದರ್ಶನದಲ್ಲಿ ಸಂಪಾಜೆ ವಲಯ ಅರಣ್ಯಾಧಿಕಾರಿ ಎಂ.ಕೆ.ಮಧುಸೂದನ್, ಉಪ ವಲಯ ಅರಣ್ಯಾಧಿಕಾರಿ ಎಂ.ಸಿ.ವಿನಯ ಕೃಷ್ಣ, ಪಿ.ಜೆ.ರಾಘವ, ಎಂ.ವಿಜೇಂದ್ರ ಕುಮಾರ್, ಎಸ್.ಹೆಚ್.ಬಸವರಾಜಪ್ಪ ಅರಣ್ಯ ರಕ್ಷಕರಾದ ಕೆ.ಪಿ.ಜೋಯಪ್ಪ, ಪಿ.ಆರ್.ಜಗನ್ನಾಥ್, ಚಂದ್ರು ಬಣಕಾರ್, ಅರಣ್ಯ ವೀಕ್ಷಕ ಡಿ.ಕಾರ್ತಿಕ್, ವಾಹನ ಚಾಲಕ ಶಿವಪ್ರಸಾದ್ ಹಾಗೂ ಹಂಗಾಮಿ ನೌಕರ ರಂಗಪ್ಪ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಲೋಕ ಸಮರ : ಬಳ್ಳಾರಿಯಲ್ಲಿ ಭರ್ಜರಿ ಬೇಟೆ – 5.60 ಕೋಟಿ ರೂ. ಹಣ, 3 ಕೆಜಿ ಚಿನ್ನ, 103 ಕೆಜಿ ಬೆಳ್ಳಿ ಜಪ್ತಿ
April 7, 2024
10:20 PM
by: The Rural Mirror ಸುದ್ದಿಜಾಲ
ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |
March 23, 2024
11:10 PM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದಲ್ಲೂ ಗೋಹತ್ಯೆ…!? | ವೈರಲ್‌ ಆಯ್ತು ವಿಡಿಯೋ… | ಕೊಲ್ಲಮೊಗ್ರದಲ್ಲಿ ನಕ್ಸಲ್‌ ಸದ್ದಿನ ಜೊತೆಗೆ ಗೋಹತ್ಯೆಯ ಸದ್ದು…!
March 19, 2024
7:31 PM
by: ದ ರೂರಲ್ ಮಿರರ್.ಕಾಂ
ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ…..!
March 12, 2024
11:36 AM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror