ಅಪರಾಧ

ಅಕ್ರಮ ಮರ ಸಾಗಾಟ : ಸಂಪಾಜೆಯಲ್ಲಿ ಮೂವರ ಬಂಧನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ: ಸುಮಾರು 2.50 ಲಕ್ಷ ರೂ. ಮೌಲ್ಯದ ಹಲಸು ಮತ್ತು ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಸಂಪಾಜೆ ಅರಣ್ಯ ತನಿಖಾ ಠಾಣೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

Advertisement
Advertisement

ಕೆ.ಎಂ.ಹಂಸ ಎಂಬವರಿಗೆ ಸೇರಿದ ಲಾರಿಯಲ್ಲಿ ಮರವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಸಂದರ್ಭ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದ ಪಿ.ಕೆ.ಮಜೀದ್, ಕಲ್ಲುಬಾಣೆಯ ಕೆ.ಕೆ.ಮಜೀದ್ ಹಾಗೂ ನಾಪೋಕ್ಲುವಿನ ಕೆ.ಎಸ್.ಹನೀಫ್ ಅವರನ್ನು ಬಂಧಿಸಿ ಲಾರಿಯಲ್ಲಿದ್ದ ಮರಗಳನ್ನು ವಶಕ್ಕೆ ಪಡೆಯಲಾಯಿತು.

ಉಪಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಲೇಶ್ ಶಿಂಧೆ ಅವರ ಮಾರ್ಗದರ್ಶನದಲ್ಲಿ ಸಂಪಾಜೆ ವಲಯ ಅರಣ್ಯಾಧಿಕಾರಿ ಎಂ.ಕೆ.ಮಧುಸೂದನ್, ಉಪ ವಲಯ ಅರಣ್ಯಾಧಿಕಾರಿ ಎಂ.ಸಿ.ವಿನಯ ಕೃಷ್ಣ, ಪಿ.ಜೆ.ರಾಘವ, ಎಂ.ವಿಜೇಂದ್ರ ಕುಮಾರ್, ಎಸ್.ಹೆಚ್.ಬಸವರಾಜಪ್ಪ ಅರಣ್ಯ ರಕ್ಷಕರಾದ ಕೆ.ಪಿ.ಜೋಯಪ್ಪ, ಪಿ.ಆರ್.ಜಗನ್ನಾಥ್, ಚಂದ್ರು ಬಣಕಾರ್, ಅರಣ್ಯ ವೀಕ್ಷಕ ಡಿ.ಕಾರ್ತಿಕ್, ವಾಹನ ಚಾಲಕ ಶಿವಪ್ರಸಾದ್ ಹಾಗೂ ಹಂಗಾಮಿ ನೌಕರ ರಂಗಪ್ಪ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

5 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

9 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

18 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

18 hours ago