Advertisement
ಅಪರಾಧ

ಅಕ್ರಮ ಮರ ಸಾಗಾಟ : ಸಂಪಾಜೆಯಲ್ಲಿ ಮೂವರ ಬಂಧನ

Share

ಮಡಿಕೇರಿ: ಸುಮಾರು 2.50 ಲಕ್ಷ ರೂ. ಮೌಲ್ಯದ ಹಲಸು ಮತ್ತು ಹೆಬ್ಬಲಸು ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಾಲು ಸಹಿತ ವಶಕ್ಕೆ ಪಡೆಯುವಲ್ಲಿ ಸಂಪಾಜೆ ಅರಣ್ಯ ತನಿಖಾ ಠಾಣೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಕೆ.ಎಂ.ಹಂಸ ಎಂಬವರಿಗೆ ಸೇರಿದ ಲಾರಿಯಲ್ಲಿ ಮರವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಸಂದರ್ಭ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳು ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟದ ಪಿ.ಕೆ.ಮಜೀದ್, ಕಲ್ಲುಬಾಣೆಯ ಕೆ.ಕೆ.ಮಜೀದ್ ಹಾಗೂ ನಾಪೋಕ್ಲುವಿನ ಕೆ.ಎಸ್.ಹನೀಫ್ ಅವರನ್ನು ಬಂಧಿಸಿ ಲಾರಿಯಲ್ಲಿದ್ದ ಮರಗಳನ್ನು ವಶಕ್ಕೆ ಪಡೆಯಲಾಯಿತು.

ಉಪಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೀಲೇಶ್ ಶಿಂಧೆ ಅವರ ಮಾರ್ಗದರ್ಶನದಲ್ಲಿ ಸಂಪಾಜೆ ವಲಯ ಅರಣ್ಯಾಧಿಕಾರಿ ಎಂ.ಕೆ.ಮಧುಸೂದನ್, ಉಪ ವಲಯ ಅರಣ್ಯಾಧಿಕಾರಿ ಎಂ.ಸಿ.ವಿನಯ ಕೃಷ್ಣ, ಪಿ.ಜೆ.ರಾಘವ, ಎಂ.ವಿಜೇಂದ್ರ ಕುಮಾರ್, ಎಸ್.ಹೆಚ್.ಬಸವರಾಜಪ್ಪ ಅರಣ್ಯ ರಕ್ಷಕರಾದ ಕೆ.ಪಿ.ಜೋಯಪ್ಪ, ಪಿ.ಆರ್.ಜಗನ್ನಾಥ್, ಚಂದ್ರು ಬಣಕಾರ್, ಅರಣ್ಯ ವೀಕ್ಷಕ ಡಿ.ಕಾರ್ತಿಕ್, ವಾಹನ ಚಾಲಕ ಶಿವಪ್ರಸಾದ್ ಹಾಗೂ ಹಂಗಾಮಿ ನೌಕರ ರಂಗಪ್ಪ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

6 minutes ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

9 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

9 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

9 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

19 hours ago